Featured

ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ , ಅಮಿತ್​ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ : ರಮೇಶ್​ ಜಾರಕಿಹೊಳಿ -Vishwanews24

ನವದೆಹಲಿ: “ಸುಪ್ರೀಂ ಕೋರ್ಟ್​  ತೀರ್ಪು ಹೊರಬಿದ್ದಿದ್ದು ನಾನು ಇದನ್ನು ಸ್ವಾಗತಿಸುತ್ತೇನೆ. ಇನ್ನೇನಿದ್ದರೂ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ” ಎಂದು ಅನರ್ಹ ಶಾಸಕ ರಮೇಶ್​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ಕೊಟ್ಟ ಬೆನ್ನಲ್ಲೇ ಮಾತಾಡಿದ ಅವರು, “ಸುಪ್ರೀಂನಲ್ಲಿ ತೀರ್ಪು ನಮ್ಮ ಪರವಾಗಿ ಬಂದಿರುವುದರಿಂದ ನೆಮ್ಮದಿಯಾಗಿದೆ. ನಮ್ಮ ರಾಜೀನಾಮೆ ಸ್ಪೀಕರ್ ಅಂದು ಅಂಗೀಕರಿಸಬೇಕಿತ್ತು ಎಂದು ನಾನು ಹಲವಾರು ಬಾರಿ ಹೇಳಿಕೊಂಡಿದ್ದೇನೆ. ಬಿಜೆಪಿಯಿಂದ ಟಿಕೆಟ್ ಪಡೆದು ನಾನು ಸ್ಪರ್ಧಿಸುವುದು ಖಚಿತ ಆದರೆ ಬೇರೆಯವರ ವಿಚಾರ ಗೊತ್ತಿಲ್ಲ”.

“ಇಂದು ಸಂಜೆ ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇವೆ. ಇನ್ನು ಯಡಿಯೂರಪ್ಪ ಅವರ ಸರ್ಕಾರ ಮೂರೂವರೆ ವರ್ಷ ಬಲಿಷ್ಠವಾಗಿರುವುದು ಖಂಡಿತಾ. ಅಮಿತ್​ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ” ಎಂದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

34 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

43 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

55 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago