ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೂ ಮುನ್ನಾ ತುರ್ತು ಪತ್ರಿಕಾಗೋಷ್ಠಿಯನ್ನು ಕರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮೈತ್ರಿ ಸರ್ಕಾರದ ಶಾಸಕರಿಗೆ ಆಮಿಷವೊಡ್ಡಿ ಸೆಳೆಯಲು ಯತ್ನಿಸುತ್ತಿರುವ ಆಡಿಯೋವನ್ನು ಬಿಡುಗಡೆ ಮಾಡಿದರು.
ಅಪರೇಷನ್ ಕಮಲದ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ ಸಿಎಂ ಅವರು ನನ್ನಲ್ಲಿ ಆಡಿಯೋ ಸಾಕ್ಷ್ಯವಿದೆ ಎಂದು ಹೇಳಿ 40 ನಿಮಿಷಗಳ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದರು.
ಆಪರೇಷನ್ ಕಮಲದ ಹಿಂದೆ ಮೋದಿ, ಅಮಿತ್ ಶಾ ಅವರ ಕೈವಾಡವಿದೆ. ಈ ಸಂಬಂಧ ಸ್ಪೀಕರ್ ಅವರಿಗೆ ಪತ್ರ ಬರೆದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ ಯಡಿಯೂರಪ್ಪ ಅವರು, ಶರಣಗೌಡ ಅವರ ಜತೆ ಮಾತನಾಡಿದ್ದೇನೆ ಎಂದು ಗೊಂದಲ ಸೃಷ್ಟಿಸುವುದು ಕುಮಾರಸ್ವಾಮಿ ಅವರ ಉದ್ದೇಶ. ನಾನು ಸ್ಪೀಕರ್ ಬಗ್ಗೆ ಮಾತನಾಡಿರುವುದಯ ನಿಜವಾದರೆ, ಕುಮಾರಸ್ವಾಮಿ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದರು.
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…