Featured

ಬಿಜೆಪಿಯಿಂದ ಮೈತ್ರಿ ಶಾಸಕರಿಗೆ ಆಮಿಷ : ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ :ಬಿಎಸ್ ವೈ – VIshwanews24

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೂ ಮುನ್ನಾ ತುರ್ತು ಪತ್ರಿಕಾಗೋಷ್ಠಿಯನ್ನು ಕರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮೈತ್ರಿ ಸರ್ಕಾರದ ಶಾಸಕರಿಗೆ ಆಮಿಷವೊಡ್ಡಿ ಸೆಳೆಯಲು ಯತ್ನಿಸುತ್ತಿರುವ ಆಡಿಯೋವನ್ನು ಬಿಡುಗಡೆ ಮಾಡಿದರು.

ಅಪರೇಷನ್ ಕಮಲದ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ ಸಿಎಂ ಅವರು ನನ್ನಲ್ಲಿ ಆಡಿಯೋ ಸಾಕ್ಷ್ಯವಿದೆ ಎಂದು ಹೇಳಿ 40 ನಿಮಿಷಗಳ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದರು.

ಆಪರೇಷನ್ ಕಮಲದ ಹಿಂದೆ ಮೋದಿ, ಅಮಿತ್ ಶಾ ಅವರ ಕೈವಾಡವಿದೆ. ಈ ಸಂಬಂಧ ಸ್ಪೀಕರ್ ಅವರಿಗೆ ಪತ್ರ ಬರೆದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ ಯಡಿಯೂರಪ್ಪ ಅವರು, ಶರಣಗೌಡ ಅವರ ಜತೆ ಮಾತನಾಡಿದ್ದೇನೆ ಎಂದು ಗೊಂದಲ ಸೃಷ್ಟಿಸುವುದು ಕುಮಾರಸ್ವಾಮಿ ಅವರ ಉದ್ದೇಶ. ನಾನು ಸ್ಪೀಕರ್ ಬಗ್ಗೆ ಮಾತನಾಡಿರುವುದಯ ನಿಜವಾದರೆ, ಕುಮಾರಸ್ವಾಮಿ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದರು.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

5 minutes ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

48 minutes ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago