Featured

ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ : ಈಶ್ವರ್​ ಖಂಡ್ರೆ -Vishwanews24

ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ : ಈಶ್ವರ್​ ಖಂಡ್ರೆ -Vishwanews24

ಹುಬ್ಬಳ್ಳಿ: ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಬೇಕಿದೆ. ಹೀಗಾಗಿ ವಿಭಾಗ ಮಟ್ಟದ ಸಮಾವೇಶ ನಡೆಸುತ್ತಿದ್ದೇವೆ. ಇದರಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ಮುಖಂಡರು ಭಾಗವಹಿಸುತ್ತಿದ್ದಾರೆ.

ಬಿಜೆಪಿಯ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು, ಅವರ ವೈಫಲ್ಯಗಳನ್ನು ಜನರಿಗೆ ಮುಟ್ಟಿಸಲು ಹಾಗೂ ಕಾಂಗ್ರೆಸ್​ ಪಕ್ಷದ ಬಲವರ್ಧನೆಗೆ ರಾಜ್ಯದಲ್ಲಿ ಸಂಕಲ್ಪ ಸಮಾವೇಶ ಮಾಡಲಾಗುತ್ತಿದೆ ಎಂದು ನುಡಿದರು. ಇನ್ನು, ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬರಲಿದೆ ಎಂದರು.

http://ರೈತರ ಪ್ರತಿಭಟನೆ ಬೆಂಬಲಿಸಿ ಕಾಂಗ್ರೆಸ್‌ ವತಿಯಿಂದ ಜ. 20 ರಂದು ರಾಜಭವನ ಚಲೋ ನಡೆಸಲಾಗುವುದು : ಸಿದ್ದರಾಮಯ್ಯ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

13 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago