Featured

ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್ ; ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ ಆಗಮನ ಸಾಧ್ಯತೆ

ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ..

ನನ್ನ ಸಹೋದ್ಯೋಗಿ ಮತ್ತು ಸ್ನೇಹಿತ ಶ್ರೀ ಅನಂತ್ ಕುಮಾರ್ ಜಿ ಅಗಲಿಕೆಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಅವರು ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಜೀವನವನ್ನು ಪ್ರವೇಶಿಸಿದ್ದರು. ಅನಂತ ಕುಮಾರ್ ಅವರು ಶ್ರದ್ಧೆ ಮತ್ತು ಸಹಾನುಭೂತಿಯಿಂದ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಬೇಸರದಿಂದ  ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ..“ಅನಂತ ಕುಮಾರ್ ಜೀ ಅವರು ಒಬ್ಬ ಸಮರ್ಥ ಆಡಳಿತಾಧಿಕಾರಿಯಾಗಿದ್ದು, ಅನೇಕ ಸಚಿವ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಸಂಘಟನೆಗೆ ದೊಡ್ಡ ಆಸ್ತಿಯಾಗಿದ್ದು, ಅವರು ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಕ್ಷವನ್ನು ಬಲಪಡಿಸಲು ಕಠಿಣ ಶ್ರಮ ಪಟ್ಟಿದ್ದರು.” ಎಂದು ಅವರ ಬಗ್ಗೆ ಹೇಳಿದ್ದಾರೆ.

ಇಂದು ಬೆಳಿಗ್ಗೆ 10.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ಕುರಿತು ಪ್ರಧಾನಿಮಂತ್ರಿಗಳ ಕಾರ್ಯಾಲಯ ಅಧಿಕೃತ ಮಾಹಿತಿಗಳನ್ನು ಘೋಷಣೆ ಮಾಡಿಲ್ಲ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

4 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

4 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

5 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

5 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

5 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

5 hours ago