Featured

ಬಿಜೆಪಿಯ ಶಾಸಕರು ಆಯ್ಕೆಯಾದ ನಂತರ ಜಿಲ್ಲೆಯಲ್ಲಿ ಬಳಿಕ ಕೋಮು ಗಲಭೆಗೆ ಆಸ್ಪದ ನೀಡುತ್ತಿಲ್ಲ :ಭರತ್ ಶೆಟ್ಟಿ – Vishwanews24

ಮಂಗಳೂರು,: ಬಿಜೆಪಿಯ ಏಳು ಶಾಸಕರು ಆಯ್ಕೆಯಾದ ಬಳಿಕ ಕೋಮು ಗಲಭೆಗೆ ಆಸ್ಪದ ನೀಡುತ್ತಿಲ್ಲ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದ್ದಾರೆ.

 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮಹಿಳೆಯ ಮಾನಭಂಗ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆಗೆ ಆಸ್ಪದ ನೀಡುತ್ತಿದೆ ಎಂದು ದೂರಿದ್ದಾರೆ.

ಜಿಲ್ಲೆಯಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರವಿದ್ದಾಗ, ಏಳು ಮಂದಿ ಕಾಂಗ್ರೆಸ್ ಶಾಸಕರಿದ್ದರು. ಆಗ ಪದೇಪದೇ ಕೋಮು ಗಲಭೆ ನಡೆಯುತ್ತಿತ್ತು. ಬಿಜೆಪಿಯ ಏಳು ಶಾಸಕರು ಆಯ್ಕೆಯಾದ ಬಳಿಕ ಕೋಮು ಗಲಭೆಗೆ ಆಸ್ಪದ ನೀಡುತ್ತಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಕರಾವಳಿ ಜಿಲ್ಲೆಗೆ ಆಗಮಿಸಿ ಮತ ನೀಡುವಂತೆ ವಿನಂತಿಸುತ್ತಿದ್ದಾರೆ. ಇಲ್ಲಿನ ದೇವಸ್ಥಾನ ಇವರಿಗೆ ಬೇಕು. ತಿಳಿವಳಿಕೆ ಇಲ್ಲದವರು ಮತ ನೀಡಲು ಬೇಕೇ ಎಂಬುದನ್ನು ಕಾಂಗ್ರೆಸ್-ಜೆಡಿಎಸ್ ನಾಯಕರು ಉತ್ತರಿಸಲಿ ಎಂದು ಪ್ರಶ್ನಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago