Featured

ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ : ಪ್ರಿಯಾಂಕ್‌ ಖರ್ಗೆ – Vishwanews24

ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ : ಶಾಸಕ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ ಎಂದಿದ್ದಾರೆ. ಬಿಜೆಪಿ ವಿಧಾನಸೌಧೌವನ್ನು ದೊಡ್ಡ ಶಾಪಿಂಗ್‌ ಮಾಲ್‌ ಮಾಡಿದ್ದಾರೆ. ಈ ಶಾಪಿಂಗ್‌ ಮಾಲ್‌ ನಲ್ಲಿ ವರ್ಗಾವಣೆ, ಪೋಸ್ಟಿಂಗ್‌ ಕಾಮಗಾರಿ ನಡೆಯುತ್ತದೆ. ಉದ್ಯೋಗ ಖರೀದಿ ಮಾಡಬಹುದು ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಉತ್ತಮ ಸೇಲ್ಸ್‌ ಮ್ಯಾನ್ ಗಳಿದ್ದಾರೆ. ಮಂತ್ರಿಗಳು , ಶಾಸಕರು, ಅಧಿಕಾರಿಗಳೇ ಸೇಲ್ಸ್‌ ಮ್ಯಾನ್‌ ಗಳಾಗಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago