ಹೈದರಾಬಾದ್: ಕೇಂದ್ರದಲ್ಲಿ ಮತ್ತೇ ಬಿಜೆಪಿ ಪಕ್ಷ ಸರ್ಕಾರಕ್ಕೆ ಬಂತೆಂದು ಮುಸ್ಲಿಂ ಬಾಂಧವರು ಚಿಂತಿಸಬೇಡಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಾರ್ಥನೆ ಸಲ್ಲಿಸಲು ಗುಹೆಯೊಳಗೆ , ದೇವಸ್ಥಾನಕ್ಕೆ ಹೋದರೆ ಮುಸ್ಲಿಂಮರು ಮಸೀದಿಗೆ ತೆರಳಿ ನಮಾಜ್ ಮಾಡುವ ಹಕ್ಕಿದೆ.
ಸರ್ಕಾರದಲ್ಲಿದ್ದುಕೊಂಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಸ್ಥಾನ ಪಡೆಯುವುದು ದೊಡ್ಡ ವಿಷಯವಲ್ಲ. ಬಿಜೆಪಿಯ ಪಡೆದ 300 ಸ್ಥಾನ ನಮ್ಮ ಹಕ್ಕನ್ನು ಕಿತ್ತೆಸೆಯಳು ಸಾಧ್ಯವಿಲ್ಲ ಎಂದರು
ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನಕ್ಕೆ ಹೋಗಬಹುದು ಎಂದಾದರೆ ಮುಸ್ಲಿಮರು ಮಸೀದಿಗೆ ಹೆಮ್ಮೆಯಿಂದ ಭೇಟಿ ನೀಡಬಹುದು ಎಂದು ಓವೈಸಿ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯನ್ನು ವಿರೋಧಿಸಿ ಹೇಳಿಕೆ ನೀಡಿದ ಓವೈಸಿ, ಇಂತಹ ನಡೆಯನ್ನು ಇಸ್ಲಾಮ್ ಸ್ವೀಕರಿಸುವುದಿಲ್ಲ. ಉಗ್ರ ಕೃತ್ಯ ನಡೆಸುತ್ತಿರುವವರು ಇಸ್ಲಾಮ್ ಹಿಂಬಾಲಕರಲ್ಲ. ಅವರು ದೆವ್ವದ ಹಿಂಬಾಲಕರು ಎಂದು ಓವೈಸಿ ಹೇಳಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…