ಹೈದರಾಬಾದ್: ಕೇಂದ್ರದಲ್ಲಿ ಮತ್ತೇ ಬಿಜೆಪಿ ಪಕ್ಷ ಸರ್ಕಾರಕ್ಕೆ ಬಂತೆಂದು ಮುಸ್ಲಿಂ ಬಾಂಧವರು ಚಿಂತಿಸಬೇಡಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಾರ್ಥನೆ ಸಲ್ಲಿಸಲು ಗುಹೆಯೊಳಗೆ , ದೇವಸ್ಥಾನಕ್ಕೆ ಹೋದರೆ ಮುಸ್ಲಿಂಮರು ಮಸೀದಿಗೆ ತೆರಳಿ ನಮಾಜ್ ಮಾಡುವ ಹಕ್ಕಿದೆ.
ಸರ್ಕಾರದಲ್ಲಿದ್ದುಕೊಂಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಸ್ಥಾನ ಪಡೆಯುವುದು ದೊಡ್ಡ ವಿಷಯವಲ್ಲ. ಬಿಜೆಪಿಯ ಪಡೆದ 300 ಸ್ಥಾನ ನಮ್ಮ ಹಕ್ಕನ್ನು ಕಿತ್ತೆಸೆಯಳು ಸಾಧ್ಯವಿಲ್ಲ ಎಂದರು
ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನಕ್ಕೆ ಹೋಗಬಹುದು ಎಂದಾದರೆ ಮುಸ್ಲಿಮರು ಮಸೀದಿಗೆ ಹೆಮ್ಮೆಯಿಂದ ಭೇಟಿ ನೀಡಬಹುದು ಎಂದು ಓವೈಸಿ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯನ್ನು ವಿರೋಧಿಸಿ ಹೇಳಿಕೆ ನೀಡಿದ ಓವೈಸಿ, ಇಂತಹ ನಡೆಯನ್ನು ಇಸ್ಲಾಮ್ ಸ್ವೀಕರಿಸುವುದಿಲ್ಲ. ಉಗ್ರ ಕೃತ್ಯ ನಡೆಸುತ್ತಿರುವವರು ಇಸ್ಲಾಮ್ ಹಿಂಬಾಲಕರಲ್ಲ. ಅವರು ದೆವ್ವದ ಹಿಂಬಾಲಕರು ಎಂದು ಓವೈಸಿ ಹೇಳಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…