Featured

ಬಿಜೆಪಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಮುಖ್ಯಮಂತ್ರಿ : ಹೊಸ ಬಾಂಬ್ ಸಿಡಿಸಿದ ವಿ.ಸೋಮಣ್ಣ

ಬಳ್ಳಾರಿ: ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ಶ್ರೀ ರಾಮುಲು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. ಇತ್ತ ಕೇದಾರನಾಥ ಸ್ವಾಮೀಜಿ ಕೂಡ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣಗಳಿವೆ. ಅವರಿಗೆ ಆಶೀರ್ವಾದ ಮಾಡಿ, ಬೆಳವಣಿಗೆಗೆ ಶ್ರಮಿಸಿ ಅಂತಾ ಸಲಹೆ ನೀಡಿದ್ದಾರೆ. ಹೀಗಾಗಿ ಅವರು ಖಂಡಿದ ಉಪಮುಖ್ಯಮಂತ್ರಿ ಅಲ್ಲಲ್ಲ, ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ಹೇಳಿದ್ದಾರೆ.

ನಾನು ಸಾಕಷ್ಟು ಉಪಚುನಾವಣೆಗಳನ್ನು ಎದುರಿಸಿದ್ದೇನೆ. ಹತ್ತಾರು ಚುನಾವಣೆಗಳಲ್ಲಿ ಭಾಗಿಯಾಗಿದ್ದೇನೆ. ಒಬ್ಬ ಪ್ರತಿಷ್ಠಿತ ವ್ಯಕ್ತಿಯಾಗಿ, ಬಡತನದಿಂದ ಬಂದು ಇಡೀ ಜಿಲ್ಲೆಯಲ್ಲಿ ತನ್ನದೇಯಾದಂತಹ ಪ್ರಭಾವವನ್ನು ನಮ್ಮ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವರಾಗಿರುವ ಶ್ರೀರಾಮುಲು ಅವರು ಬೆಳಸಿಕೊಂಡಿದ್ದು, ಯಾವುದೇ ಪಕ್ಷದವರು ಅವರ ನಡೆನುಡಿಯನ್ನು ಮುಕ್ತ ಕಂಠದಿಂದ ಹೊಗಳುವ ವ್ಯಕ್ತಿತ್ವವನ್ನು ಹೊಂದಿದ್ದಾರೆ ಎಂದು ಪ್ರಶಂಸಿಸಿದರು.

ಯಡಿಯೂರಪ್ಪ ನಂತರ ಶ್ರೀರಾಮುಲು ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಹೇಗೋ ಹಾಗೇ ಬಳ್ಳಾರಿಗೆ ಶಾಸಕ ಶ್ರೀರಾಮುಲು ಎಂದು ಸೋಮಣ್ಣ ಶ್ಲಾಘಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago