ವಿಜಯಪುರ: “ಬಿಜೆಪಿ ಅವರ ಆರ್ಎಸ್ಎಸ್ ಶಾಖೆ ನನಗೆ ಬೇಡ. ನಾನು ಇಲ್ಲಿ ಬಡವರ ಬಗ್ಗೆ ಕಲಿತ ಶಾಖೆ ಸಾಕು. ನಾನು ಆರ್ಎಸ್ಎಸ್ ಶಾಖೆಯಿಂದ ಕಲಿಯುವುದು ಏನೂ ಇಲ್ಲ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಧಿಕಾರಿಶಾಹಿಗಳ ತಂಡವನ್ನು ರಚಿಸಿ ಅವರನ್ನು ವಿವಿಧ ಸಂಸ್ಥೆಗಳಲ್ಲಿ ಇರಿಸಲಾಗಿದೆ. ಆರ್ಎಸ್ಎಸ್ ನಿರ್ದೇಶನದಂತೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಆರ್ಎಸ್ಎಸ್ನ ಕೈಗೊಂಬೆ” ಎಂದಿದ್ದಾರೆ.
“ಆರ್ಎಸ್ಎಸ್ನಿಂದ ತರಬೇತಿ ಪಡೆದುಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವ ಸಂದರ್ಭ ನೀಲಿ ಚಿತ್ರ ವೀಕ್ಷಿಸುತ್ತಿರುತ್ತಾರೆ” ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
“ಆರ್ಎಸ್ಎಸ್ನಿಂದ ತರಬೇತಿ ಪಡೆದುಬಂದವರಿಗೆ ಸದನಸಲ್ಲಿ ಕಲಾಪ ನಡೆಯುವ ವೇಳೆ ಹೇಗೆ ವರ್ತಿಸಬೇಕು ಎಂದು ತಿಳಿದಿಲ್ಲವೇ?. ಆ ರೀತಿಯಾದ ಕೆಟ್ಟದನ್ನು ಕಲಿಯಲು ನಾನು ಆರ್ಎಸ್ಗೆ ಹೋಗಬೇಕೇ?” ಎಂದು ಕೇಳಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…