ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15-20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ವಿಚಾರವನ್ನ ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕು ಎಂದು ಹೈಕಮಾಂಡ್ ಹೇಳಿದೆ. ನಮ್ಮ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರು ಕೂಡ ಇದೇ ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ನಿತ್ಯ ಅಕ್ರಮದಲ್ಲಿ ತೊಡಗಿದೆ. ಲೂಟಿ, ಕಮಿಷನ್, ಮೈಕ್ರೋ ಫೈನಾನ್ಸ್ ಸಾವು, ಬಾಣಂತಿಯರ ಸಾವು ಸೇರಿ ಅನೇಕ ವಿಷಯಗಳಿವೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕು. ನಮ್ಮ ಆಂತರಿಕ ಕಿತ್ತಾಟದಿಂದ ನಮಗೆ ಸ್ವಲ್ಪ ಅಡೆತಡೆ ಆಗಿದೆ. 15-20 ದಿನಗಳಲ್ಲಿ ಗೊಂದಲಗಳಿಗೆ ತೆರೆ ಬೀಳಲಿದ್ದು, ನಾರ್ಮಲ್ ಬಿಜೆಪಿ ರೀತಿ ಕೆಲಸ ಮುಂದುವರೆಸುತ್ತೇವೆ ಎಂದಿದ್ದಾರೆ.
ಎಲ್ಲಾ ನಾಯಕರು ಒಟ್ಟಾಗಿ ಹೋಗಬೇಕು. ಇಂತಹ ಘಟನೆ ಅಗಬಾರದಿತ್ತು ಆಗಿದೆ. ಇಂತಹ ಕಿತ್ತಾಟ ಪ್ರಾರಂಭದಲ್ಲೇ ಕಡಿಮೆ ಆಗಬೇಕಿತ್ತು. ಈಗ ಎಲ್ಲವೂ ಸರಿ ಆಗುತ್ತದೆ. ಎಲ್ಲವನ್ನೂ ಸರಿ ಮಾಡಿಕೊಂಡು ಹೋಗುತ್ತೇವೆ ಎಂದಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…