ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಟಾಂಗ್ ಕೊಟ್ಟಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷ ಅಂದರೆ ಭ್ರಷ್ಟಾಚಾರ ಎಂದು ಕಟೀಲ್ ಹೇಳಿದ್ದರು. ಆದರೆ ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಹೇಳುವ ಮೂಲಕವಾಗಿ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಬಜೆಟ್ ಕುರಿತಾಗಿ ಜನರಿಗೆ ಉತ್ಸಾಹ ಇಲ್ಲ ರೈತ, ಕಾರ್ಮಿಕ, ಸರ್ಕಾರಿ ನೌಕರರು ಸೇರಿ ಎಲ್ಲ ವರ್ಗಕ್ಕೆ ತೊಂದರೆಯಾಗುತ್ತದೆ. ಡೀಸೆಲ್, ಪೆಟ್ರೋಲ್ ಬೆಲೆ ಭಾರೀ ಏರಿಕೆ ಮಡಿದ್ದಾರೆ. ಬಿಜೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಏಕೆ ಸುಮ್ಮನೆ ಕುಳಿತಿದ್ದೀರೆಂದು ಜನ ನಮಗೆ ಕರೆ ಮಾಡಿ ಕೇಳ್ತಿದ್ದಾರೆ. ಕೇಂದ್ರದಿಂದ ವರ್ಸ್ಟ್ ಬಜೆಟ್ ಎಂದು ಹೇಳಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…