ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಟಾಂಗ್ ಕೊಟ್ಟಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷ ಅಂದರೆ ಭ್ರಷ್ಟಾಚಾರ ಎಂದು ಕಟೀಲ್ ಹೇಳಿದ್ದರು. ಆದರೆ ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಹೇಳುವ ಮೂಲಕವಾಗಿ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಬಜೆಟ್ ಕುರಿತಾಗಿ ಜನರಿಗೆ ಉತ್ಸಾಹ ಇಲ್ಲ ರೈತ, ಕಾರ್ಮಿಕ, ಸರ್ಕಾರಿ ನೌಕರರು ಸೇರಿ ಎಲ್ಲ ವರ್ಗಕ್ಕೆ ತೊಂದರೆಯಾಗುತ್ತದೆ. ಡೀಸೆಲ್, ಪೆಟ್ರೋಲ್ ಬೆಲೆ ಭಾರೀ ಏರಿಕೆ ಮಡಿದ್ದಾರೆ. ಬಿಜೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಏಕೆ ಸುಮ್ಮನೆ ಕುಳಿತಿದ್ದೀರೆಂದು ಜನ ನಮಗೆ ಕರೆ ಮಾಡಿ ಕೇಳ್ತಿದ್ದಾರೆ. ಕೇಂದ್ರದಿಂದ ವರ್ಸ್ಟ್ ಬಜೆಟ್ ಎಂದು ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]