ಬೆಳಗಾವಿ : “ಕರ್ನಾಟಕದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇದ್ದರೂ ಇರದಿದ್ದರೂ ನಮಗೆ ಲಾಭವಿಲ್ಲ. ಆದರೆ ಈ ಬೇಳವಣಿಗೆಯಿಂದ 2023ರ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ದಾರಿ ಸುಗಮವಾಯಿತು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನೂರು ಜನ ಸಿದ್ದರಾಮಯ್ಯ ಬಂದರೂ 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಬಿಎಸ್ವೈ ಹೇಳಿಕೆಗೆ ತಿರುಗೇಟು ನೀಡಿದ ಅವರು, “2013ರಲ್ಲಿ ಯಡಿಯೂರಪ್ಪ ಹೀಗೆ ಹೇಳಿದ್ದರು ಆದರೆ ನಾವು ಅಧಿಕಾರಕ್ಕೆ ಬರಲಿಲ್ವಾ? ಮಿಸ್ಟರ್ ಯಡಿಯೂರಪ್ಪ ಯಾವತ್ತಾದ್ರೂ ನಿಮಗೆ ಮೆಜಾರಿಟಿ ಬಂತಾ. ಸರಳ ಬಹುಮತದಿಂದ ಎಂದಾದರೂ ಆರಿಸಿ ಬಂದಿದ್ದರೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆದಾಗ ಸಂಪೂರ್ಣ ಮನೆ ಬಿದ್ದರೆ ಐದು ಲಕ್ಷ ಕೊಡುತ್ತೇನೆ ಎಂದಿದ್ದರು. ಆ ಹಣವನ್ನ ಇನ್ನೂ ಸರಿಯಾಗಿ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿದ್ದರೆ ಒಂದು ಪರಿಹಾರ, ಬಿಜೆಪಿ ಶಾಸಕರಿದ್ದರೆ ಬೇರೊಂದು ಪರಿಹಾರ ನೀಡಿ ತಾರತಮ್ಯ ಮಾಡುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಕೇಸ್ ಗಳನ್ನು ಹಾಕುತ್ತಿದ್ದಾರೆ, ಅದನ್ನು ಹಾಕದಂತೆ ಎಸ್ಪಿ ಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…