ಬೆಳಗಾವಿ : “ಕರ್ನಾಟಕದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇದ್ದರೂ ಇರದಿದ್ದರೂ ನಮಗೆ ಲಾಭವಿಲ್ಲ. ಆದರೆ ಈ ಬೇಳವಣಿಗೆಯಿಂದ 2023ರ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ದಾರಿ ಸುಗಮವಾಯಿತು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನೂರು ಜನ ಸಿದ್ದರಾಮಯ್ಯ ಬಂದರೂ 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಬಿಎಸ್ವೈ ಹೇಳಿಕೆಗೆ ತಿರುಗೇಟು ನೀಡಿದ ಅವರು, “2013ರಲ್ಲಿ ಯಡಿಯೂರಪ್ಪ ಹೀಗೆ ಹೇಳಿದ್ದರು ಆದರೆ ನಾವು ಅಧಿಕಾರಕ್ಕೆ ಬರಲಿಲ್ವಾ? ಮಿಸ್ಟರ್ ಯಡಿಯೂರಪ್ಪ ಯಾವತ್ತಾದ್ರೂ ನಿಮಗೆ ಮೆಜಾರಿಟಿ ಬಂತಾ. ಸರಳ ಬಹುಮತದಿಂದ ಎಂದಾದರೂ ಆರಿಸಿ ಬಂದಿದ್ದರೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆದಾಗ ಸಂಪೂರ್ಣ ಮನೆ ಬಿದ್ದರೆ ಐದು ಲಕ್ಷ ಕೊಡುತ್ತೇನೆ ಎಂದಿದ್ದರು. ಆ ಹಣವನ್ನ ಇನ್ನೂ ಸರಿಯಾಗಿ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿದ್ದರೆ ಒಂದು ಪರಿಹಾರ, ಬಿಜೆಪಿ ಶಾಸಕರಿದ್ದರೆ ಬೇರೊಂದು ಪರಿಹಾರ ನೀಡಿ ತಾರತಮ್ಯ ಮಾಡುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಕೇಸ್ ಗಳನ್ನು ಹಾಕುತ್ತಿದ್ದಾರೆ, ಅದನ್ನು ಹಾಕದಂತೆ ಎಸ್ಪಿ ಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…