ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ರಾಜ್ಯದ ಮೂಲೆ ಮೂಲೆಯಲ್ಲಿ ಬಿಜೆಪಿ ಯುವಮೋರ್ಚ ಹಾಗೂ ಸಾಮಾಜಿಕ ಜಾಲತಾಣ ವಿಭಾಗದಿಂದ ರಾಜೀನಾಮೆ ಪರ್ವ ಜೋರಾಗಿಯೇ ಸುದ್ದಿ ಮಾಡುತ್ತಿದೆ. ಚಿಕ್ಕಮಗಳೂರು-ಧಾರವಾಢ-ಬೆಂಗಳೂರು-ಶಿವಮೊಗ್ಗ ಸೇರಿದಂತೆ ವಿವಿದ ಕಡೆ ಕಟ್ಟರ್ ಹಿಂದುತ್ವವಾದಿಗಳಿಂದ ನೈಜ ಬಿಜಪಿ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.ರಾಜ್ಯ ಸರ್ಕಾರ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗುತ್ತಿದೆ ಎಂಬ ಕಾರಣಕ್ಕಾಗಿ ರಾಜೀನಾಮೆ ಪರ್ವ ರಾಜ್ಯದೆಲ್ಲೆಡೆ ಪ್ರಾರಂಭವಾಗಿದೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…