ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.
ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಸಂಘವೊಂದರಲ್ಲಿ ಸದಸ್ಯರಾಗಿರುವ ಪ್ರಸ್ತುತ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ಗೌತಮ್ ಹಲ್ಲೆ ನಡೆಸಿದ ಆರೋಪಿ ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಸ್ಥಳೀಯ ಸಂಸ್ಥೆಯೊಂದರ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂಬಂಧ ಇಂದು ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ.
ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…