Featured

ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ -Vishwanews24

ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ -Vishwanews24

ನವದೆಹಲಿ : ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳದ ಅಧ್ಯಕ್ಷ ದಿಲೀಪ್ ಘೋಶ್ ಪರಿವರ್ತನ್ ಯಾತ್ರೆಯಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೃಣ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.

ಹರಿರಾಜ್ ಪುರದ ಪಶ್ಚಿಮ ಮಿಡ್ನಾ ಪೋರ್ ನ ನಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ ಎಂದು ಹೇಳಿದ್ದಾರೆ.

ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್‌ ಗಾಂಧಿ -Vishwanews24

ಮಮತಾ ದೀದಿಯವರ ಸಹೋದರರಿಗೆ, ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ನಾನು ಹೇಳಲು ಇಚ್ಛಿಸುತ್ತೇನೆ. ಪರಿವರ್ತನಾ ಯಾತ್ರೆಯನ್ನು ತಡೆಯುವ ಕುತಂತ್ರವೂ ಕೂಡ ನಡೆದಿದೆ ಎಂದು ನನಗೆ ಗೊತ್ತು. ಹಾಗಾಗಿ ಖುದ್ದಾಗಿ ನಾನು ನಿಮ್ಮೊಂದಿಗೆ ಮಾತಾಡಲು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಮತಗಳನ್ನು ಪ್ರಾಮಾಣಿಕರಿಗೆ ಚಲಾಯಿಸಲು ಸಾಧ್ಯವಾಗುತ್ತದೆ ಎಂದು ನಾವು ಖಚಿತಪಡಿಸುತ್ತೇವೆ ಎಂದರು.

ಇನ್ನು, ವಿರೋಧ ಪಕ್ಷಗಳು ನಮ್ಮ ಆಟ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಆದರೇ, ನಮ್ಮ ಆಟ ಇನ್ನೂ ಮುಗಿಯಲಿಲ್ಲ ಎಂದು ನಾನು ಅವರಿಗೆ ಖಚಿತಪಡಿಸಲು ಇಚ್ಛಿಸುತ್ತೇನೆ. ಒಂದು ವೇಳೆ ಚುನಾವಣೆಯಾದ ಬಳಿಕವೂ ತಮ್ಮ ಅನುಯಾಯಿಗಳನ್ನು ನೋಡಬೇಕೆಂದು ಬಯಸಿದ್ದಲ್ಲಿ ದೀದಿಯವರಿಗೆ ತಮ್ಮ ಅನುಯಾಯಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹೇಳಿ. ನಾವು ನಾಗರಿಕರು ಮತ್ತು ಆ ಬಗ್ಗೆ ಪ್ರಜ್ಞೆ ಉಳ್ಳವರು. ಕಾನೂನನ್ನು ಪಾಲಿಸುವವರು. ಹಾಗಂತ ನಾವು ದುರ್ಬಲರು ಎಂದರ್ಥವಲ್ಲ. ಹೇಡಿಗಳು ಅಲ್ಲ ಎಂದು ದಿಲೀಪ್ ಟಿ ಎಮ್ ಸಿ ವಿರುದ್ಧ ಕಿಡಿ ಕಾರಿದ್ದಾರೆ.

ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ : ಡಿ.ವಿ.ಸದಾನಂದ ಗೌಡ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

11 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

11 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

11 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

11 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

11 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

12 hours ago