ನವದೆಹಲಿ : ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳದ ಅಧ್ಯಕ್ಷ ದಿಲೀಪ್ ಘೋಶ್ ಪರಿವರ್ತನ್ ಯಾತ್ರೆಯಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೃಣ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.
ಹರಿರಾಜ್ ಪುರದ ಪಶ್ಚಿಮ ಮಿಡ್ನಾ ಪೋರ್ ನ ನಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ ಎಂದು ಹೇಳಿದ್ದಾರೆ.
ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್ ಗಾಂಧಿ -Vishwanews24
ಮಮತಾ ದೀದಿಯವರ ಸಹೋದರರಿಗೆ, ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ನಾನು ಹೇಳಲು ಇಚ್ಛಿಸುತ್ತೇನೆ. ಪರಿವರ್ತನಾ ಯಾತ್ರೆಯನ್ನು ತಡೆಯುವ ಕುತಂತ್ರವೂ ಕೂಡ ನಡೆದಿದೆ ಎಂದು ನನಗೆ ಗೊತ್ತು. ಹಾಗಾಗಿ ಖುದ್ದಾಗಿ ನಾನು ನಿಮ್ಮೊಂದಿಗೆ ಮಾತಾಡಲು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಮತಗಳನ್ನು ಪ್ರಾಮಾಣಿಕರಿಗೆ ಚಲಾಯಿಸಲು ಸಾಧ್ಯವಾಗುತ್ತದೆ ಎಂದು ನಾವು ಖಚಿತಪಡಿಸುತ್ತೇವೆ ಎಂದರು.
ಇನ್ನು, ವಿರೋಧ ಪಕ್ಷಗಳು ನಮ್ಮ ಆಟ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಆದರೇ, ನಮ್ಮ ಆಟ ಇನ್ನೂ ಮುಗಿಯಲಿಲ್ಲ ಎಂದು ನಾನು ಅವರಿಗೆ ಖಚಿತಪಡಿಸಲು ಇಚ್ಛಿಸುತ್ತೇನೆ. ಒಂದು ವೇಳೆ ಚುನಾವಣೆಯಾದ ಬಳಿಕವೂ ತಮ್ಮ ಅನುಯಾಯಿಗಳನ್ನು ನೋಡಬೇಕೆಂದು ಬಯಸಿದ್ದಲ್ಲಿ ದೀದಿಯವರಿಗೆ ತಮ್ಮ ಅನುಯಾಯಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹೇಳಿ. ನಾವು ನಾಗರಿಕರು ಮತ್ತು ಆ ಬಗ್ಗೆ ಪ್ರಜ್ಞೆ ಉಳ್ಳವರು. ಕಾನೂನನ್ನು ಪಾಲಿಸುವವರು. ಹಾಗಂತ ನಾವು ದುರ್ಬಲರು ಎಂದರ್ಥವಲ್ಲ. ಹೇಡಿಗಳು ಅಲ್ಲ ಎಂದು ದಿಲೀಪ್ ಟಿ ಎಮ್ ಸಿ ವಿರುದ್ಧ ಕಿಡಿ ಕಾರಿದ್ದಾರೆ.
ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ : ಡಿ.ವಿ.ಸದಾನಂದ ಗೌಡ -Vishwanews24
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…