ಚನ್ನಪಟ್ಟಣ: ಬೇರೆ ಪಕ್ಷಗಳ ಜತೆ ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದರಲ್ಲಿ ತಪ್ಪೇನಿದೆ ಎಂದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ, ನವಲಗುಂದದಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ಹಾಗಾಗಿ ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆಯಾಗುತ್ತಿದ್ದಾರೆ. ಅದು ಸ್ಥಳೀಯ ವಿಚಾರ ಎಂದರು.
ಇನ್ನು ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿಯಾಗಿದೆ ಎಂದಾಕ್ಷಣ ಜೆಡಿಎಸ್ ಗೆ ಬಿಜೆಪಿ ಬಗ್ಗೆ ಮೃದುಧೋರಣೆ ಇದೆ ಎಂದು ತಿಳಿಯಬೇಡಿ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…