ಮಂಡ್ಯ,: ನಾನು ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂಪಿ, ಎಂಎಲ್ಎಗೆ ಟಿಕೆಟ್ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.
ಮಂಡ್ಯ ಮಣ್ಣನ್ನು ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…