ಜೈಪುರ,: ದೇಶವನ್ನು ಒಡೆಯಲು ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಬಿಜೆಪಿ ಸೃಷ್ಟಿಸಿದ ಪದ ‘ಲವ್ ಜಿಹಾದ್’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ದೇಶವನ್ನು ಒಡೆಯುವ ಸಲುವಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಕೆ ಮಾಡಿತ್ತಿದೆ. ಮದುವೆಯು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರ. ಅದಕ್ಕೆ ನಿರ್ಬಂಧ ವಿಧಿಸಲು ಕಾನೂನು ರೂಪಿಸುವುದು ಸಾಂವಿಧಾನಿಕ ರೀತಿಯಲ್ಲಿ ತಪ್ಪು, ಇದು ಯಾವ ನ್ಯಾಯಾಲಯದಲ್ಲೂ ಒಪ್ಪಿತವಾಗದು. ಪ್ರೀತಿಯಲ್ಲಿ ಜಿಹಾದ್ಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ.
ಇನ್ನು ವಯಸ್ಕರ ನಡುವಣ ಸಮ್ಮತಿಗೆ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದ್ದಾರೆ. ವೈಯಕ್ತಿಕ ನಿರ್ಧಾರವಾದ ಮದುವೆಯ ಮೇಲೆ ಅವರು ನಿರ್ಬಂಧ ವಿಧಿಸುತ್ತಿದ್ದಾರೆ ಎಂದರು,.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…