Featured

ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ : ಮಮತಾ ಬ್ಯಾನರ್ಜಿ –Vishwanews24

ಕೋಲ್ಕತ್ತಾ : ಚುನಾವಣೆಯಲ್ಲಿ ಸೋತ ದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರಂತೆಯೆ ಭಾರತೀಯ ಜನತಾ ಪಕ್ಷವೂ ವರ್ತಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನೀವು ಅವರನ್ನು ನೋಡಲಿಲ್ಲವೇ? ಸೋತರೂ ನಾನೇ ಗೆದ್ದಿದ್ದೇನೆ ಎಂದು ಟ್ರಂಪ್ ಹೇಳುತ್ತಲೇ ಇದ್ದಾರೆ. ಯಾವಾಗ ಬಿಜೆಪಿ ಸೋಲುತ್ತದೆಯೋ ಅಂದು ’ನಾವು ಗೆದ್ದಿದ್ದೇವೆ, ನಾವು ಗೆದ್ದಿದ್ದೇವೆ’ ಎಂದು ಹೇಳುತ್ತದೆ, ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ” ಎಂದು ನಾಡಿಯಾ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಜೀವನ ಅಷ್ಟು ಸುಲಭವಲ್ಲ ನನ್ನ ಸಹೋದರ. ನೀವು ಯಶಸ್ಸನ್ನು ಸಾಧಿಸಲು ಬಯಸಿದರೆ ಬೀದಿಗಿಳಿಯಬೇಕಾಗುತ್ತದೆ. ಆದರೆ ನಿಮ್ಮ ಬಟ್ಟೆಗಳ ಮೇಲೆ ಒಂದು ಕಳೆಯು ಇಲ್ಲ” ಎಂದು ಅವರು ಬಿಜೆಪಿ ನಾಯಕರನ್ನು ಹಂಗಿಸಿದರು.

ಬಿಜೆಪಿಯನ್ನು ಜಂಕ್ ಪಾರ್ಟಿ ಎಂದು ಕರೆದ ಅವರು, “ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟದಲ್ಲಿ ಮುಂದೆಯೆ ನಿಲ್ಲುತ್ತೇನೆ, ಅವರಿಗೆ ಬಂಗಾಳವನ್ನು ಮಾರಾಟ ಮಾಡಲು ಬಿಡುವುದಿಲ್ಲ” ಎಂದು ಹೇಳಿದರು.

http://ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್: ನಾಳೆ ಸಂಜೆ 4 ಗಂಟೆಗೆ ಸಚಿವರ ಪ್ರಮಾಣ ವಚನ : ಬಿ ಎಸ್ ಯಡಿಯೂರಪ್ಪ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

11 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago