ಹೈದರಾಬಾದ್, : ಕರ್ನಾಟಕದಲ್ಲಿ ಮಾಡಿದಂತೆ ತೆಲಂಗಾಣದಲ್ಲಿಯೂ ಬಿಜೆಪಿ ನಾಟಕಗಳನ್ನು ಮಾಡಲು ಸಾಧ್ಯವಿಲ್ಲ. ಏಕೆಂದರೆ ರಾಜ್ಯದ ಜನರು ಒಡೆದು ಆಳುವ ರಾಜಕೀಯವನ್ನು ಬೆಂಬಲಿಸುವುದಿಲ್ಲ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಸೋಮವಾರ ಹೇಳಿದ್ದಾರೆ.
ಕೆಟಿಆರ್ ಎಂದೇ ಹೆಸರಾಗಿರುವ ರಾಮರಾವ್, ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಎಲ್ಲ ಧರ್ಮಗಳ ಜನರು ಸಹಬಾಳ್ವೆಯಿಂದ ಶಾಂತಿಯುತವಾಗಿ ಇರುವುದನ್ನು ಬಿಜೆಪಿ ನಾಯಕರು ಬಯಸುವುದಿಲ್ಲ. ಅವರು ಸಮುದಾಯಗಳನ್ನು ಒಡೆದು ಅವರನ್ನು ಆಳುವುದಕ್ಕೆ ಬಯಸುತ್ತಿದ್ದಾರೆ. ಇಂತಹ ತಂತ್ರಗಳು ತೆಲಂಗಾಣದಲ್ಲಿ ನಡೆಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…