ಹೈದರಾಬಾದ್, : ಕರ್ನಾಟಕದಲ್ಲಿ ಮಾಡಿದಂತೆ ತೆಲಂಗಾಣದಲ್ಲಿಯೂ ಬಿಜೆಪಿ ನಾಟಕಗಳನ್ನು ಮಾಡಲು ಸಾಧ್ಯವಿಲ್ಲ. ಏಕೆಂದರೆ ರಾಜ್ಯದ ಜನರು ಒಡೆದು ಆಳುವ ರಾಜಕೀಯವನ್ನು ಬೆಂಬಲಿಸುವುದಿಲ್ಲ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಸೋಮವಾರ ಹೇಳಿದ್ದಾರೆ.
ಕೆಟಿಆರ್ ಎಂದೇ ಹೆಸರಾಗಿರುವ ರಾಮರಾವ್, ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಎಲ್ಲ ಧರ್ಮಗಳ ಜನರು ಸಹಬಾಳ್ವೆಯಿಂದ ಶಾಂತಿಯುತವಾಗಿ ಇರುವುದನ್ನು ಬಿಜೆಪಿ ನಾಯಕರು ಬಯಸುವುದಿಲ್ಲ. ಅವರು ಸಮುದಾಯಗಳನ್ನು ಒಡೆದು ಅವರನ್ನು ಆಳುವುದಕ್ಕೆ ಬಯಸುತ್ತಿದ್ದಾರೆ. ಇಂತಹ ತಂತ್ರಗಳು ತೆಲಂಗಾಣದಲ್ಲಿ ನಡೆಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…