ಹೈದರಾಬಾದ್, : ಕರ್ನಾಟಕದಲ್ಲಿ ಮಾಡಿದಂತೆ ತೆಲಂಗಾಣದಲ್ಲಿಯೂ ಬಿಜೆಪಿ ನಾಟಕಗಳನ್ನು ಮಾಡಲು ಸಾಧ್ಯವಿಲ್ಲ. ಏಕೆಂದರೆ ರಾಜ್ಯದ ಜನರು ಒಡೆದು ಆಳುವ ರಾಜಕೀಯವನ್ನು ಬೆಂಬಲಿಸುವುದಿಲ್ಲ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಸೋಮವಾರ ಹೇಳಿದ್ದಾರೆ.
ಕೆಟಿಆರ್ ಎಂದೇ ಹೆಸರಾಗಿರುವ ರಾಮರಾವ್, ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಎಲ್ಲ ಧರ್ಮಗಳ ಜನರು ಸಹಬಾಳ್ವೆಯಿಂದ ಶಾಂತಿಯುತವಾಗಿ ಇರುವುದನ್ನು ಬಿಜೆಪಿ ನಾಯಕರು ಬಯಸುವುದಿಲ್ಲ. ಅವರು ಸಮುದಾಯಗಳನ್ನು ಒಡೆದು ಅವರನ್ನು ಆಳುವುದಕ್ಕೆ ಬಯಸುತ್ತಿದ್ದಾರೆ. ಇಂತಹ ತಂತ್ರಗಳು ತೆಲಂಗಾಣದಲ್ಲಿ ನಡೆಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…