ಬಿಜೆಪಿ ಶಾಸಕರು ಮತ್ತ ಸಂಸದರು ಹಾಗೂ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ವಕ್ತಾರ ಎ.ಸಿ ವಿನಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪ್ರಕರಣಗಳನ್ನು ಕೈಬಿಟ್ಟು ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆಯೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಹಿಂಸಾಚಾರ ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಿಎಸ್ವೈ ಸರ್ಕಾರ ಅವಕಾಶ ನೀಡುತ್ತಿದೆಯೇ?”
ಈ ಪ್ರಕರಣವನ್ನು ಹಿಂದೆ ತೆಗದುಕೊಳ್ಳುವುದರಲ್ಲಿ ಬಿ.ಜೆ.ಪಿ ಪ್ರಭಾವಿ ನಾಯಕರುಗಳ ಆಪ್ತರು ಮತ್ತು ಸಂಸದ ಪ್ರತಾಪ್ಸಿಂಹ ಸೇರಿದಂತೆ ಬಿಜೆಪಿ ಶಾಸಕರ ಆಪ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಒಳಗೊಂಡಿವೆ ಎಂದು ತಿಳಿದುಬಂದಿದೆ. ಈ ರೀತಿ ಮಾಡುವುದರ ಮೂಲಕ ಅಪರಾಧ ಗಳಿಗೆ ಪ್ರೋತ್ಸಾಹ ನೀಡಿದಂತೆ ಆಗಿದೆ. ಶಾಸನ ರಚಿಸುವವರೆ ಈ ರೀತಿಯಾಗಿ ಕ್ರಿಮಿನಲ್ ಮೊಕದಮ್ಮೆಯನ್ನು ಹಿಂದೆ ಪಡೆದು ನ್ಯಾಯಾಂಗ ವ್ಯೆವಸ್ಥೆಗೆ ಬೆಲೆ ಖೇದನಿಯ ಎಂದು ಕಾಂಗ್ರೆಸ್ ವಕ್ತಾರ ಎ.ಸಿ ವಿನಯ ರಾಜ್ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…