ಬಿಜೆಪಿ ಶಾಸಕರು ಮತ್ತ ಸಂಸದರು ಹಾಗೂ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ವಕ್ತಾರ ಎ.ಸಿ ವಿನಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪ್ರಕರಣಗಳನ್ನು ಕೈಬಿಟ್ಟು ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆಯೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಹಿಂಸಾಚಾರ ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಿಎಸ್ವೈ ಸರ್ಕಾರ ಅವಕಾಶ ನೀಡುತ್ತಿದೆಯೇ?”
ಈ ಪ್ರಕರಣವನ್ನು ಹಿಂದೆ ತೆಗದುಕೊಳ್ಳುವುದರಲ್ಲಿ ಬಿ.ಜೆ.ಪಿ ಪ್ರಭಾವಿ ನಾಯಕರುಗಳ ಆಪ್ತರು ಮತ್ತು ಸಂಸದ ಪ್ರತಾಪ್ಸಿಂಹ ಸೇರಿದಂತೆ ಬಿಜೆಪಿ ಶಾಸಕರ ಆಪ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಒಳಗೊಂಡಿವೆ ಎಂದು ತಿಳಿದುಬಂದಿದೆ. ಈ ರೀತಿ ಮಾಡುವುದರ ಮೂಲಕ ಅಪರಾಧ ಗಳಿಗೆ ಪ್ರೋತ್ಸಾಹ ನೀಡಿದಂತೆ ಆಗಿದೆ. ಶಾಸನ ರಚಿಸುವವರೆ ಈ ರೀತಿಯಾಗಿ ಕ್ರಿಮಿನಲ್ ಮೊಕದಮ್ಮೆಯನ್ನು ಹಿಂದೆ ಪಡೆದು ನ್ಯಾಯಾಂಗ ವ್ಯೆವಸ್ಥೆಗೆ ಬೆಲೆ ಖೇದನಿಯ ಎಂದು ಕಾಂಗ್ರೆಸ್ ವಕ್ತಾರ ಎ.ಸಿ ವಿನಯ ರಾಜ್ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…