Featured

ಬಿಜೆಪಿ ಪಕ್ಷವೆ ಕಾರ್ಕಳ ಅಭಿವೃದ್ಧಿಗೆ ಸಾಕ್ಷಿಯಾಗಿದೆ : ಅಣ್ಣಾಮಲೈ  – Vishwanews24

ಕಾರ್ಕಳ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬೈಕ್ ರ‍್ಯಾಲಿ ಸಮಾರಂಭದಲ್ಲಿ ಅಣ್ಣಾಮಲೈ

ಕಾರ್ಕಳ: ಕಾರ್ಕಳದಲ್ಲಿ ಬಿಜೆಪಿಯಿಂದ ಚುನಾಯಿತರಾದ ಶಾಸಕರು ರಾಜ್ಯದ ಮಂತ್ರಿಯಾದಾಗಲೆ ಕಾರ್ಕಳವು ಅಭಿವೃದ್ದಿಗೆ ಸಾಕ್ಷಿಯಾಗಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.

ಅವರು ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಬಳಿಯ ಮೈದಾನ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬೈಕ್ ರ‍್ಯಾಲಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಬಿಜೆಪಿ ಸರಕಾರವು ರಾಜ್ಯವನ್ನು ಅಭಿವೃದ್ಧಿ ಮಾಡಿದೆ. ಅದರಂತೆಯೆ ಕಾರ್ಕಳಕ್ಕೆ ಬಿಜೆಪಿ ಪಕ್ಷವೆ ಅಭಿವೃದ್ಧಿ ಸಾಕ್ಷಿಯಾಗಿದೆ. ಈ ಬಾರಿ ಸಚಿವ ಸುನೀಲ್ ಕುಮಾರ್ ಒಂದು ಲಕ್ಷ ಅಂತರದಲ್ಲಿ ಚುನಾವಣೆಯಲ್ಲಿ ಗೆಲ್ಲಿಸುವ ನಮ್ಮ ಕಾರ್ಯವಾಗಬೇಕು. ಶಕ್ತಿ ಕೆಂದ್ರದ ಸದಸ್ಯರು ಕಾರ್ಯಕರ್ತರು ಮುಂದಿನ 50 ದಿನಗಳ ಕಾಲ ಮನೆಮನೆಗೆ ತೆರಳಿ ಸಾಧನೆಯನ್ನು ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ರಾಜ್ಯದಲ್ಲಿ ವಿಧಾನಸೌಧದ ಆಡಳಿತ ಚುಕ್ಕಾಣಿ ಹಿಡಿಯಲು 113 ಇದ್ದ ಮ್ಯಾಜಿಕ್ ನಂಬರನ್ನು ದಾಟಿಸಿ 150 ಶಾಸಕರನ್ನು ಚುನಾಯಿಸಿ ಗೆಲ್ಲಿಸಬೇಕು ಉಡುಪಿ ಜಿಲ್ಲೆಯಲ್ಲಿ, ತಾಲೂಕು ಗಳಲ್ಲಿ ಜಿಲ್ಲಾಡಳಿತ, ಪುರಸಭೆ , ಪಂಚಾಯತ್ ಗಳಲ್ಲಿ ಬೆಜೆಪಿ ಪಕ್ಷನೆ ಇದೆ ಎಲ್ಲಾ ಕಡೆಗಳಲ್ಲಿಯೂ ಬಿಜೆಪಿ ಪಕ್ಷವೆ ಬರಬೇಕು. ಅಗವೆ ಆಡಳಿತ ಸುಸೂತ್ರವಾಗಿ ನಡೆಯಲು ಸಾಧ್ಯ ವಾಗಲಿದೆ ಎಂದರು.

ಈ ಬಾರಿ ಐತಿಹಾಸಿಕ ಬೈಕ್ ರ್ಯಾಲಿ ನಡೆಸಿರೋದು ಕಾಂಗ್ರೇಸ್ ಪಕ್ಷವನ್ನು ಬೆದರಿಸಲು ಅಲ್ಲಾ ಬಿಜೆಪಿ ಕಾರ್ಯಕರ್ತರನ್ನು ಹುರುಪು ತುಂಬಿಸಲು ಆದರೆ ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೆ ಇಲ್ಲ ಎಂದು ಅಣ್ಣಾಮಲೈ ವ್ಯಂಗ್ಯವಾಡಿದರು.

ನಾನೇಕೆ ತೇಜಸ್ವಿ ಜೊತೆಗಿರುವೆ ಬಗ್ಗೆ ಮಾಹಿತಿ ಹೊರಹಾಕಿದ ಅಣ್ಣಾಮಲೈ ತೇಜಸ್ವಿ ಸೂರ್ಯ ರಾಷ್ಟ್ರೀಯ ಯುವ ನಾಯಕ ಆತನಲ್ಲಿ ದೇಶದ ಭವಿಷ್ಯದ ಚಿಂತನೆಗಳಿವೆ ಅದಕ್ಕೆ ಹೊಸತನವನ್ನು ಕೊಡುವ ಜಾಣ್ಮೆ ಇದೆ .ನನ್ನ ಚಿಂತನೆಗಳಿಗು ಸಾಮ್ಯಾತೆ ಅವರಲ್ಲಿದೆ ಎಂದರು.

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

34 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

56 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

2 hours ago