ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟ್ ದಿಗ್ಗಜರಾದ ಮಹೇಂದ್ರ ಸಿಂಗ್ ಧೋನಿ ಮತ್ತು ಗೌತಮ್ ಗಂಭೀರ್ ಸ್ಪರ್ಧಿಸುತ್ತಾರೆಯೇ ಎಂಬ ಚರ್ಚೆಗಳು ಆರಂಭವಾಗಿವೆ.
ಧೋನಿ ಹಾಗೂ ಗಂಭೀರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಭಾರಿ ಉತ್ಸಾಹ ತೋರುತ್ತಿದ್ದು, ಇಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಒಂದು ವೇಳೆ ಇಬ್ಬರು ಬಿಜೆಪಿ ಸೇರ್ಪಡೆಗೊಂಡರೆ ಜಾರ್ಖಾಂಡ್ನಿಂದ ಎಂಎಸ್ ಧೋನಿ ಮತ್ತು ದಿಲ್ಲಿಯಿಂದ ಗಂಭೀರ್ ಅಭ್ಯರ್ಥಿಗಳಾಗುವುದು ನಿಶ್ಚಿತ ಎನ್ನಲಾಗಿದೆ.
ರಾಷ್ಟ್ರೀಯಾ ಪಕ್ಷವಾದ ಬಿಜೆಪಿ, ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ನಾಯಕರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರಿಗೆ ತವರು ರಾಜ್ಯ ಜಾರ್ಖಂಡ್ನಿಂದ ಕಣಕ್ಕಿಳಿಸುವುದಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಮಾಹಿಗೆ ಟಿಕೆಟ್ ನೀಡುವ ಮೂಲಕ ಸೆಲಬ್ರಿಟಿಯನ್ನು ಕಣಕ್ಕಿಳಿಸಿ ಯುವ ಮತದಾರರನ್ನ ಸೆಳೆಯುವ ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ. ಗೌತಮ್ ಗಂಭೀರ್ ಬಿಜೆಪಿ ಸೇರಿದ್ದು, ದೆಹಲಿ ಅಭ್ಯಾರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…