ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟ್ ದಿಗ್ಗಜರಾದ ಮಹೇಂದ್ರ ಸಿಂಗ್ ಧೋನಿ ಮತ್ತು ಗೌತಮ್ ಗಂಭೀರ್ ಸ್ಪರ್ಧಿಸುತ್ತಾರೆಯೇ ಎಂಬ ಚರ್ಚೆಗಳು ಆರಂಭವಾಗಿವೆ.
ಧೋನಿ ಹಾಗೂ ಗಂಭೀರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಭಾರಿ ಉತ್ಸಾಹ ತೋರುತ್ತಿದ್ದು, ಇಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಒಂದು ವೇಳೆ ಇಬ್ಬರು ಬಿಜೆಪಿ ಸೇರ್ಪಡೆಗೊಂಡರೆ ಜಾರ್ಖಾಂಡ್ನಿಂದ ಎಂಎಸ್ ಧೋನಿ ಮತ್ತು ದಿಲ್ಲಿಯಿಂದ ಗಂಭೀರ್ ಅಭ್ಯರ್ಥಿಗಳಾಗುವುದು ನಿಶ್ಚಿತ ಎನ್ನಲಾಗಿದೆ.
ರಾಷ್ಟ್ರೀಯಾ ಪಕ್ಷವಾದ ಬಿಜೆಪಿ, ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ನಾಯಕರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರಿಗೆ ತವರು ರಾಜ್ಯ ಜಾರ್ಖಂಡ್ನಿಂದ ಕಣಕ್ಕಿಳಿಸುವುದಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಮಾಹಿಗೆ ಟಿಕೆಟ್ ನೀಡುವ ಮೂಲಕ ಸೆಲಬ್ರಿಟಿಯನ್ನು ಕಣಕ್ಕಿಳಿಸಿ ಯುವ ಮತದಾರರನ್ನ ಸೆಳೆಯುವ ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ. ಗೌತಮ್ ಗಂಭೀರ್ ಬಿಜೆಪಿ ಸೇರಿದ್ದು, ದೆಹಲಿ ಅಭ್ಯಾರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…