Featured

ಬಿಜೆಪಿ ಪ್ರಣಾಳಿಕೆ ಘೋಷಣೆಗಳ ಪುಸ್ತಕದಂತಿದೆ ಹಾಗೂ ಮೋದಿ ಫೋಟೋ ಆಲ್ಬಮ್ ನಂತಿದೆ : ಪ್ರಿಯಾಂಕ್ ಖರ್ಗೆ – Vishwanews24

ಬಿಜೆಪಿ ಪ್ರಣಾಳಿಕೆ ಘೋಷಣೆಗಳ ಪುಸ್ತಕದಂತಿದೆ ಹಾಗೂ ಮೋದಿ ಫೋಟೋ ಆಲ್ಬಮ್ ನಂತಿದೆ : ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಪ್ರಣಾಳಿಕೆ ಘೋಷಣೆಗಳ ಪುಸ್ತಕದಂತಿದೆ. ಹಾಗೂ ಮೋದಿ ಫೋಟೋ ಆಲ್ಬಮ್ ನಂತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಮೋದಿ ಅವರ ಪಿಕ್ ನಿಕ್ ನ ವಿಭಿನ್ನ ಫೋಟೋಗಳು ಬಿಟ್ಟರೆ ಯುವಕರಿಗೆ, ಮಹಿಳೆಯರಿಗೆ, ರೈತರಿಗೆ, ಬಡವರಿಗೆ, ಶ್ರಮಿಕರಿಗೆ, ನಿರ್ಗತಿಕರಿಗೆ ಉಪಯೋಗವಾಗುವಂತಹ ಯಾವುದೇ ಅಂಶಗಳಿಲ್ಲ. ಬಿಜೆಪಿ ಪ್ರಣಾಳಿಕೆ ಈ ಹಿಂದಿನ ಅಚ್ಛೇದಿನ್ ನಿಂದ ಹಿಡಿದು ಈಗಿನ ಮೋದಿ ಕೀ ಗ್ಯಾರಂಟಿವರೆಗೆ ಬಂದಿದೆ ಎಂದರು.

ಇನ್ನು ಈ ಹಿಂದಿನ 10 ವರ್ಷಗಳ ಗ್ಯಾರಂಟಿಗಳು ಯಾರ ಗ್ಯಾರಂಟಿಗಳಾಗಿದ್ದವು? ಅವರದೇ ಗ್ಯಾರಂಟಿಗಳಾದ ಅಚ್ಛೇದಿನ್, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, 100 ಸ್ಮಾರ್ಟ್ ಸಿಟಿಗಳು, 2 ಕೋಟಿ ಉದ್ಯೋಗ ಸೃಷ್ಟಿಯ ಗ್ಯಾರಂಟಿಗಳು ಏನಾದವು? ಯಾವ ಗ್ಯಾರಂಟಿಗಳು ಅನುಷ್ಠಾನಗೊಂಡಿವೆ? ಬಿಜೆಪಿಯವರ ಗ್ಯಾರಂಟಿಗಳಿಗೆ ವಾರೆಂಟಿಯೇ ಇಲ್ಲ. ಹಾಗಾಗಿ ಜನರು ಅವರ ಗ್ಯಾರಂಟಿಗಳನ್ನು ನಂಬುವುದಿಲ್ಲ. ನಮ್ಮ ಸರ್ಕಾರದ ಗ್ಯಾರಂಟಿಗಳನ್ನೇ ಅವರು ನಕಲಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago