ನವದೆಹಲಿ: ಜಾತ್ಯತೀತ ಸ್ವರೂಪ ಉಳಿಸಿಕೊಳ್ಳುವುದು ಕಾಂಗ್ರೆಸ್ ಕರ್ತವ್ಯ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ಕೋಕ್ ಲೈಟ್(ಸಕ್ಕರೆ ರಹಿತ ಕೋಕಾ ಕೋಲಾ) ಇದ್ದ ಹಾಗೆ ಹಿಂದುತ್ವ ಲೈಟ್(ಮೃದು ಹಿಂದುತ್ವ) ಎಂಬ ಧೋರಣೆಯನ್ನು ಅನುಸರಿಸಿದರೆ ಅದು ಕೊನೆಗೆ ಕಾಂಗ್ರೆಸ್ ಅನ್ನು ಸೊನ್ನೆಗೆ ಇಳಿಸಬಹುದು ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ಪ್ರತಿಪಾದಿಸುತ್ತಿರುವ ಹಿಂದೂ ಧರ್ಮ ನಿಜ ಅರ್ಥದ ಹಿಂದೂ ಧರ್ಮ ಅಲ್ಲವೇ ಅಲ್ಲ. ಬದಲಿಗೆ ಧರ್ಮವೊಂದರ ಅತಿಘೋರ ವಿಕೃತ್ತಿ. ರಾಜಕೀಯ ಮತ್ತು ಚುನಾವಣಾ ಲಾಭದ ಸಾಧನ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಶಶಿ ತರೂರ್ ಆರೋಪಿಸಿದ್ದಾರೆ.
ಬಿಜೆಪಿ ರೀತಿ ಬಹುಸಂಖ್ಯಾತರನ್ನು ಓಲೈಸುವುದೇ ಹಿಂದಿ ಭಾಷಿಕ ಪ್ರದೇಶದಲ್ಲಿ ಕಾಂಗ್ರೆಸ್ ಸಮಸ್ಯೆಗಳಿಗೆ ಉತ್ತರ ಎಂದು ಹೇಳುವುದು ತಪ್ಪು. ಮೂಲ ಮತ್ತು ವಿಫಲವಾದ ಅನುಕರಣೆಯ ನಡುವಣ ಆಯ್ಕೆಯನ್ನು ಮತದಾರರ ಮುಂದಿಟ್ಟರೆ ಅವರು ಪ್ರತಿಬಾರಿಯೂ ಮೂಲವನ್ನೇ ಆಯ್ಕೆ ಮಾಡುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…