ನವದೆಹಲಿ: ಜಾತ್ಯತೀತ ಸ್ವರೂಪ ಉಳಿಸಿಕೊಳ್ಳುವುದು ಕಾಂಗ್ರೆಸ್ ಕರ್ತವ್ಯ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ಕೋಕ್ ಲೈಟ್(ಸಕ್ಕರೆ ರಹಿತ ಕೋಕಾ ಕೋಲಾ) ಇದ್ದ ಹಾಗೆ ಹಿಂದುತ್ವ ಲೈಟ್(ಮೃದು ಹಿಂದುತ್ವ) ಎಂಬ ಧೋರಣೆಯನ್ನು ಅನುಸರಿಸಿದರೆ ಅದು ಕೊನೆಗೆ ಕಾಂಗ್ರೆಸ್ ಅನ್ನು ಸೊನ್ನೆಗೆ ಇಳಿಸಬಹುದು ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ಪ್ರತಿಪಾದಿಸುತ್ತಿರುವ ಹಿಂದೂ ಧರ್ಮ ನಿಜ ಅರ್ಥದ ಹಿಂದೂ ಧರ್ಮ ಅಲ್ಲವೇ ಅಲ್ಲ. ಬದಲಿಗೆ ಧರ್ಮವೊಂದರ ಅತಿಘೋರ ವಿಕೃತ್ತಿ. ರಾಜಕೀಯ ಮತ್ತು ಚುನಾವಣಾ ಲಾಭದ ಸಾಧನ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಶಶಿ ತರೂರ್ ಆರೋಪಿಸಿದ್ದಾರೆ.
ಬಿಜೆಪಿ ರೀತಿ ಬಹುಸಂಖ್ಯಾತರನ್ನು ಓಲೈಸುವುದೇ ಹಿಂದಿ ಭಾಷಿಕ ಪ್ರದೇಶದಲ್ಲಿ ಕಾಂಗ್ರೆಸ್ ಸಮಸ್ಯೆಗಳಿಗೆ ಉತ್ತರ ಎಂದು ಹೇಳುವುದು ತಪ್ಪು. ಮೂಲ ಮತ್ತು ವಿಫಲವಾದ ಅನುಕರಣೆಯ ನಡುವಣ ಆಯ್ಕೆಯನ್ನು ಮತದಾರರ ಮುಂದಿಟ್ಟರೆ ಅವರು ಪ್ರತಿಬಾರಿಯೂ ಮೂಲವನ್ನೇ ಆಯ್ಕೆ ಮಾಡುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…