Featured

ಬಿಜೆಪಿ ಪ್ರತಿಪಾದಿಸುತ್ತಿರುವ ಹಿಂದೂ ಧರ್ಮ, ಹಿಂದೂ ಧರ್ಮವೇ ಅಲ್ಲ; ಬದಲಿಗೆ ಧರ್ಮವೊಂದರ ಅತಿಘೋರ ವಿಕೃತ್ತಿ : ಶಶಿ ತರೂರ್ -Vishwanews24

ನವದೆಹಲಿ: ಜಾತ್ಯತೀತ ಸ್ವರೂಪ ಉಳಿಸಿಕೊಳ್ಳುವುದು ಕಾಂಗ್ರೆಸ್ ಕರ್ತವ್ಯ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ಕೋಕ್ ಲೈಟ್(ಸಕ್ಕರೆ ರಹಿತ ಕೋಕಾ ಕೋಲಾ) ಇದ್ದ ಹಾಗೆ ಹಿಂದುತ್ವ ಲೈಟ್(ಮೃದು ಹಿಂದುತ್ವ) ಎಂಬ ಧೋರಣೆಯನ್ನು ಅನುಸರಿಸಿದರೆ ಅದು ಕೊನೆಗೆ ಕಾಂಗ್ರೆಸ್ ಅನ್ನು ಸೊನ್ನೆಗೆ ಇಳಿಸಬಹುದು ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ಪ್ರತಿಪಾದಿಸುತ್ತಿರುವ ಹಿಂದೂ ಧರ್ಮ ನಿಜ ಅರ್ಥದ ಹಿಂದೂ ಧರ್ಮ ಅಲ್ಲವೇ ಅಲ್ಲ. ಬದಲಿಗೆ ಧರ್ಮವೊಂದರ ಅತಿಘೋರ ವಿಕೃತ್ತಿ. ರಾಜಕೀಯ ಮತ್ತು ಚುನಾವಣಾ ಲಾಭದ ಸಾಧನ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಶಶಿ ತರೂರ್ ಆರೋಪಿಸಿದ್ದಾರೆ.

ಯುವಕರು ಸೇರಿದಂತೆ ಸಮಾನ ಮನಸ್ಕ ಭಾರತೀಯರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಇತ್ತೀಚಿಗೆ ತೀವ್ರಗೊಳ್ಳುತ್ತಿರುವ ದುರಭಿಮಾನದ ಪ್ರವೃತ್ತಿಯನ್ನು ವಿರೋಧಿಸಲು ಇವರು ಕಟಿಬದ್ಧರಾಗಿದ್ದಾರೆ ಎಂದು ತರೂರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರೀತಿ ಬಹುಸಂಖ್ಯಾತರನ್ನು ಓಲೈಸುವುದೇ ಹಿಂದಿ ಭಾಷಿಕ ಪ್ರದೇಶದಲ್ಲಿ ಕಾಂಗ್ರೆಸ್ ಸಮಸ್ಯೆಗಳಿಗೆ ಉತ್ತರ ಎಂದು ಹೇಳುವುದು ತಪ್ಪು. ಮೂಲ ಮತ್ತು ವಿಫಲವಾದ ಅನುಕರಣೆಯ ನಡುವಣ ಆಯ್ಕೆಯನ್ನು ಮತದಾರರ ಮುಂದಿಟ್ಟರೆ ಅವರು ಪ್ರತಿಬಾರಿಯೂ ಮೂಲವನ್ನೇ ಆಯ್ಕೆ ಮಾಡುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

Vishwa News 24

Recent Posts

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

17 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

22 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

29 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

35 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago