ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ನ ನಾಗ್ಪುರ ಕಛೇರಿಯಲ್ಲಿ 52 ವರ್ಷಗಳ ಕಾಲ ರಾಷ್ಟ್ರ ಧ್ವಜ ಹಾರಿಸಿರಲಿಲ್ಲ. ಕೆರಗೋಡುನಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ ಎಂದು ಅನುಮತಿ ಪಡೆದಿದ್ದರು ಆದ್ರೆ ಆದರೆ ಭಗವಾಧ್ವಜ ಹಾರಿಸಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ಶಾಂತಿ ಕಡೆಸುವ ಪ್ರಯತ್ನಗಳನ್ನು ಮಾಡಲು ಬಿಡಬಾರದು. ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆಯಲ್ಲಿ ಸರ್ಕಾರ ಹೇಳಿದೆ ಮತ್ತು ಸರ್ಕಾರ ಈ ಪ್ರಕರಣದಲ್ಲಿ ಭಾಗವಹಿಸಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಆರೋಪ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿರೋದು ಅಲ್ಪಸಂಖ್ಯಾತರ ಓಲೈಕೆ ಆಗುತ್ತಾ? ಬಿಜೆಪಿ ಬಹುಸಂಖ್ಯಾತರ ಓಲೈಕೆಗೆ ಭಗವಾಧ್ವಜ ಹಾರಿಸಿದೆ ಮತ್ತು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದೆ ಎಂದರು..
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…