ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಅಂತ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ಕಾರ್ಯಕರ್ತನನ್ನು ತಲವಾರಿನಿಂದ ಕಡಿದು ಕೊಲೆ-ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು: vishwanews24 –
ಇದನ್ನೂ ಓದಿ : ಮಂಗಳೂರು: ಬೆಳ್ಳಾರೆ ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಮೂರು ತಾಲೂಕು ಸ್ವಯಂಪ್ರೇರಿತ ಬಂದ್ಗೆ ಕರೆ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…