ಕಾಪು: ಬಿಜೆಪಿ ಮುಖಂಡ ಗಂಗಾಧರ ಸುವರ್ಣ ಮತ್ತು ಅವರ ಧರ್ಮಪತ್ನಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ ಇವರು ಭಾರತ ಲಾಕ್ಡೌನ್ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು 360 ಬಡ ಕುಟುಂಬಗಳಿಗೆ ಇದುವರೆಗೆ ಪಡಿತರ ಕಿಟ್ ಮತ್ತು ಅಕ್ಕಿಯನ್ನು ವಿತರಿಸಿ ಸಹಕರಿಸಿದ್ದಾರೆ.
ಈ ಬಗ್ಗೆ ವಿಶ್ವನ್ಯೂಸ್24 ಬಳಿ ಮಾತಾಡಿದ ಗಂಗಾಧರ ಸುವರ್ಣ ” ದೇವರ ಸೇವೆ ಎಂಬ ದೃಷ್ಟಿಯಿಂದ ಯಾವುದೇ ದಾನಿಗಳ ಸಹಕಾರ ಪಡೆಯದೆ ವೈಯಕ್ತಿಕವಾಗಿ ಕಾಪು ಭಾಗದ ರಿಕ್ಷಾ ಚಾಲಕರಿಗೆ,ಎಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿ,ಕಾಪು ಪುರಸಭಾ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ನಮ್ಮಿಂದಾಗುವ ಸೇವೆ ಮಾಡಿದ್ದೇವೆ ಮುಂದಿನ ದಿನದಲ್ಲಿಯೂ ಇಂತಹ ಪರಿಸ್ಥಿತಿ ಎದುರಾದರೆ ಸಹಕರಿಸಲು ಸಿದ್ದ ಆದರೆ ಕೊರೋನಾದಂತಹ ತುರ್ತು ಪರಿಸ್ಥಿತಿ ಬಾರದಿದರಲಿ ಎಂಬುದಷ್ಟೆ ಪ್ರಾರ್ಥನೆ ಸಲ್ಲಿಸಬೇಕು ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…