ಕಾಪು: ಬಿಜೆಪಿ ಮುಖಂಡ ಗಂಗಾಧರ ಸುವರ್ಣ ಮತ್ತು ಅವರ ಧರ್ಮಪತ್ನಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ ಇವರು ಭಾರತ ಲಾಕ್ಡೌನ್ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು 360 ಬಡ ಕುಟುಂಬಗಳಿಗೆ ಇದುವರೆಗೆ ಪಡಿತರ ಕಿಟ್ ಮತ್ತು ಅಕ್ಕಿಯನ್ನು ವಿತರಿಸಿ ಸಹಕರಿಸಿದ್ದಾರೆ.
ಈ ಬಗ್ಗೆ ವಿಶ್ವನ್ಯೂಸ್24 ಬಳಿ ಮಾತಾಡಿದ ಗಂಗಾಧರ ಸುವರ್ಣ ” ದೇವರ ಸೇವೆ ಎಂಬ ದೃಷ್ಟಿಯಿಂದ ಯಾವುದೇ ದಾನಿಗಳ ಸಹಕಾರ ಪಡೆಯದೆ ವೈಯಕ್ತಿಕವಾಗಿ ಕಾಪು ಭಾಗದ ರಿಕ್ಷಾ ಚಾಲಕರಿಗೆ,ಎಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿ,ಕಾಪು ಪುರಸಭಾ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ನಮ್ಮಿಂದಾಗುವ ಸೇವೆ ಮಾಡಿದ್ದೇವೆ ಮುಂದಿನ ದಿನದಲ್ಲಿಯೂ ಇಂತಹ ಪರಿಸ್ಥಿತಿ ಎದುರಾದರೆ ಸಹಕರಿಸಲು ಸಿದ್ದ ಆದರೆ ಕೊರೋನಾದಂತಹ ತುರ್ತು ಪರಿಸ್ಥಿತಿ ಬಾರದಿದರಲಿ ಎಂಬುದಷ್ಟೆ ಪ್ರಾರ್ಥನೆ ಸಲ್ಲಿಸಬೇಕು ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…