ಬಿಜೆಪಿ ಮುಖಂಡ ಗಂಗಾಧರ ಸುವರ್ಣ ದಂಪತಿಗಳಿಂದ 360 ಕುಟುಂಬಗಳಿಗೆ ಪಡಿತರ ಕಿಟ್ ಮತ್ತು ಅಕ್ಕಿ ವಿತರಣೆ.vishwanews24

ಬಿಜೆಪಿ ಮುಖಂಡ ಗಂಗಾಧರ ಸುವರ್ಣ ದಂಪತಿಗಳಿಂದ 360 ಕುಟುಂಬಗಳಿಗೆ ಪಡಿತರ ಕಿಟ್ ಮತ್ತು ಅಕ್ಕಿ ವಿತರಣೆ.

ಕಾಪು: ಬಿಜೆಪಿ‌ ಮುಖಂಡ ಗಂಗಾಧರ ಸುವರ್ಣ ಮತ್ತು ಅವರ ಧರ್ಮಪತ್ನಿ‌ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ‌ ಸುವರ್ಣ ಇವರು ಭಾರತ ಲಾಕ್ಡೌನ್ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು 360 ಬಡ ಕುಟುಂಬಗಳಿಗೆ ಇದುವರೆಗೆ ಪಡಿತರ ಕಿಟ್ ಮತ್ತು ಅಕ್ಕಿಯನ್ನು ವಿತರಿಸಿ ಸಹಕರಿಸಿದ್ದಾರೆ.

ಈ ಬಗ್ಗೆ ವಿಶ್ವನ್ಯೂಸ್24 ಬಳಿ‌ ಮಾತಾಡಿದ ಗಂಗಾಧರ ಸುವರ್ಣ ” ದೇವರ ಸೇವೆ ಎಂಬ ದೃಷ್ಟಿಯಿಂದ ಯಾವುದೇ ದಾನಿಗಳ ಸಹಕಾರ ಪಡೆಯದೆ ವೈಯಕ್ತಿಕವಾಗಿ ಕಾಪು ಭಾಗದ ರಿಕ್ಷಾ ಚಾಲಕರಿಗೆ,ಎಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿ,ಕಾಪು ಪುರಸಭಾ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ನಮ್ಮಿಂದಾಗುವ ಸೇವೆ ಮಾಡಿದ್ದೇವೆ ಮುಂದಿನ ದಿನದಲ್ಲಿಯೂ ಇಂತಹ ಪರಿಸ್ಥಿತಿ ಎದುರಾದರೆ ಸಹಕರಿಸಲು ಸಿದ್ದ ಆದರೆ ಕೊರೋನಾದಂತಹ ತುರ್ತು ಪರಿಸ್ಥಿತಿ ಬಾರದಿದರಲಿ ಎಂಬುದಷ್ಟೆ ಪ್ರಾರ್ಥನೆ ಸಲ್ಲಿಸಬೇಕು ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

16 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago