ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷ ಮುಸ್ಲಿಂ ವಿರೋಧಿ ಹಾಗೂ ಪಾಕಿಸ್ತಾನ ವಿರೋಧಿ ಧೋರಣೆಯನ್ನು ಹೊಂದಿದೆ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ನಾಲ್ಕು ತಿಂಗಳಿನಿಂದ ಭಾರತದೊಂದಿಗೆ ಸಂಬಂಧ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡುತ್ದಿದ್ದರೂ ಇದಕ್ಕೆ ಭಾರತದಿಂದ ಯಾವುದೇ ರೀತಿಯ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದರು.
ಮುಂದಿನ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಹೀಗಾಗಿ ಅವರು ನಮ್ಮೊಂದಿಗೆ ಸ್ನೇಹ ಸಂಬಂಧದ ಪ್ರಸ್ತಾವನೆಯನ್ನು ತಿರಸ್ಕರಿಸುತ್ತಿದ್ದಾರೆ. ಇಮ್ರಾನ್ ಖಾನ್ ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಅತೃಪ್ತಿ ಹೊರಹಾಕಿದ್ದಾರೆ.
ಶಾಂತಿಯುತ ಮಾತುಕತೆ ನೀಡಿದ ಆಹ್ವಾನವನ್ನು ಭಾರತ ತಿರಸ್ಕರಿಸುವ ಮೂಲಕ ದರ್ಪದ ಹಾಗೂ ನಕಾರಾತ್ಮಕ ನಿರ್ಧಾರ ತೆಗೆದುಕೊಂಡಿದೆ. ದೊಡ್ಡ ಮಟ್ಟದ ದೂರದೃಷ್ಟಿ, ಕಲ್ಪನೆಗಳಿಲ್ಲದ ಸಣ್ಣ ವ್ಯಕ್ತಿಗಳು ದೊಡ್ಡ ಕಚೇರಿಯಲ್ಲಿ ಇದ್ದಾರೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…