ಕಾಪು : ಬೆಳಪು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಪು ಕ್ಷೇತ್ರದ ಉಚ್ಚಿಲ ಬಡಾ ಗ್ರಾಮದ ಬಿ.ಜೆ.ಪಿ ಪಕ್ಷದ ಹಲವಾರು ಯುವ ಮೊಗವೀರ ಮುಖಂಡರು ಗಳಾದ, ಅಮಿತ್ ಕುಮಾರ್, ವಸಂತ್ ಕುಮಾರ್, ನಿಶಾಂತ್, ನಿಹಲ್,ಪವನ್,ದೀಕ್ಷಿತ್, ವಿಶ್ವಾಸ್, ಉಲ್ಲಾಸ್,ಇಂದು ಬಿ.ಜೆ.ಪಿ ಪಕ್ಷ ತೊರೆದು ಡಾ|| ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದಲ್ಲಿ ವಿನಯ್ ಕುಮಾರ್ ಸೊರಕೆಯವರ ಉಪಸ್ಥಿತಿ ಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು..ಈ ಸಂಧರ್ಭದಲ್ಲಿ ಎಂ.ಎ ಗಫುರ್,ಯು.ಆರ್ ಸಭಾಪತಿ,ಬ್ಲಾಕ್ ಅಧ್ಯಕ್ಷ ರಾದ ನವೀನ್ ಚಂದ್ರ ಶೆಟ್ಟಿ ,ಕಾಪು ದಿವಾಕರ್ ಶೆಟ್ಟಿ, ದಿನೇಶ್ ಕೋಟ್ಯಾನ್, ವಿಶ್ವಾಸ್ ಅಮೀನ್, ಪಂಚಾಯತ್ ಸದಸ್ಯರು,ಅಭಿಮಾನಿಗಳು ಉಪಸ್ಥಿತರಿದ್ದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…