ಉಡುಪಿ

ಬಿಜೆಪಿ ಯುವಕರ ಕಾಂಗ್ರೆಸ್ ಸೇರ್ಪಡೆ

ಕಾಪು : ಬೆಳಪು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಪು ಕ್ಷೇತ್ರದ ಉಚ್ಚಿಲ ಬಡಾ ಗ್ರಾಮದ ಬಿ.ಜೆ.ಪಿ ಪಕ್ಷದ ಹಲವಾರು ಯುವ ಮೊಗವೀರ ಮುಖಂಡರು ಗಳಾದ, ಅಮಿತ್ ಕುಮಾರ್, ವಸಂತ್ ಕುಮಾರ್, ನಿಶಾಂತ್, ನಿಹಲ್,ಪವನ್,ದೀಕ್ಷಿತ್, ವಿಶ್ವಾಸ್, ಉಲ್ಲಾಸ್,ಇಂದು ಬಿ.ಜೆ.ಪಿ ಪಕ್ಷ ತೊರೆದು ಡಾ|| ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದಲ್ಲಿ ವಿನಯ್ ಕುಮಾರ್ ಸೊರಕೆಯವರ ಉಪಸ್ಥಿತಿ ಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು..ಈ ಸಂಧರ್ಭದಲ್ಲಿ ಎಂ.ಎ ಗಫುರ್,ಯು.ಆರ್ ಸಭಾಪತಿ,ಬ್ಲಾಕ್ ಅಧ್ಯಕ್ಷ ರಾದ ನವೀನ್ ಚಂದ್ರ ಶೆಟ್ಟಿ ,ಕಾಪು ದಿವಾಕರ್ ಶೆಟ್ಟಿ, ದಿನೇಶ್ ಕೋಟ್ಯಾನ್, ವಿಶ್ವಾಸ್ ಅಮೀನ್, ಪಂಚಾಯತ್ ಸದಸ್ಯರು,ಅಭಿಮಾನಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

8 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

45 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

52 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

56 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago