ಕಾಪು : ಬೆಳಪು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಪು ಕ್ಷೇತ್ರದ ಉಚ್ಚಿಲ ಬಡಾ ಗ್ರಾಮದ ಬಿ.ಜೆ.ಪಿ ಪಕ್ಷದ ಹಲವಾರು ಯುವ ಮೊಗವೀರ ಮುಖಂಡರು ಗಳಾದ, ಅಮಿತ್ ಕುಮಾರ್, ವಸಂತ್ ಕುಮಾರ್, ನಿಶಾಂತ್, ನಿಹಲ್,ಪವನ್,ದೀಕ್ಷಿತ್, ವಿಶ್ವಾಸ್, ಉಲ್ಲಾಸ್,ಇಂದು ಬಿ.ಜೆ.ಪಿ ಪಕ್ಷ ತೊರೆದು ಡಾ|| ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದಲ್ಲಿ ವಿನಯ್ ಕುಮಾರ್ ಸೊರಕೆಯವರ ಉಪಸ್ಥಿತಿ ಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು..ಈ ಸಂಧರ್ಭದಲ್ಲಿ ಎಂ.ಎ ಗಫುರ್,ಯು.ಆರ್ ಸಭಾಪತಿ,ಬ್ಲಾಕ್ ಅಧ್ಯಕ್ಷ ರಾದ ನವೀನ್ ಚಂದ್ರ ಶೆಟ್ಟಿ ,ಕಾಪು ದಿವಾಕರ್ ಶೆಟ್ಟಿ, ದಿನೇಶ್ ಕೋಟ್ಯಾನ್, ವಿಶ್ವಾಸ್ ಅಮೀನ್, ಪಂಚಾಯತ್ ಸದಸ್ಯರು,ಅಭಿಮಾನಿಗಳು ಉಪಸ್ಥಿತರಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…