ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂಬುದಾಗಿ ಹೇಳಿದಂತ ಮಾತಿಗೆ, ಕಾಂಗ್ರೆಸ್ ಮುಖಂಡರು ಸಿಡಿದೆದ್ದಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಅವಿವೇಕಿ. ಇಂತಹ ಅವಿವೇಕಿಯನ್ನೇ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ಪಕ್ಷ ಮಾಡಿರೋದು ದುರಾದೃಷ್ಠಕರವಾಗಿದೆ. ನಳೀನ್ ಕುಮಾರ್ ಹೇಳಿರುವಂತ ಮಾತಿಗೂ ಕ್ಷಮೆ ಕೇಳೋದಕ್ಕೆ ಅರ್ಹತೆ ಇಲ್ಲದಂತವನಾಗಿದ್ದಾನೆ ಎಂದು ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಕಟೀಲ್, ಯತ್ನಾಳ್, ಸಿ.ಟಿ.ರವಿ, ಅನಂತ್ ಕುಮಾರ್ ಹೆಗ್ಡೆ ಅಂತವರೇ ಇವರಿಗೆ ಹೀರೋಗಳು. ಅವರು ಆಡುವ ಮಾತು ಎಂತದ್ದು ಬಳಸುವ ಭಾಷೆ ಎಂತದ್ದು…?, ಇಂತವರನ್ನ ಬೆಂಬಲಸುವವರೇ ನರೇಂದ್ರ ಮೋದಿ. ಕಟೀಲ್ ಗೆ ಕ್ಷಮೆ ಕೇಳುವ ಅರ್ಹತೆಯೂ ಇಲ್ಲ. ಕಟೀಲ್ ನ ಕೂಡಲೇ ವಜಾ ಮಾಡಬೇಕು. ಬಾಯಿ ಮುಚ್ಚಿಕೊಂಡು ಇರಪ್ಪ ಅಂತ ಹೇಳಬೇಕು. ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ ಎಂದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…