ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂಬುದಾಗಿ ಹೇಳಿದಂತ ಮಾತಿಗೆ, ಕಾಂಗ್ರೆಸ್ ಮುಖಂಡರು ಸಿಡಿದೆದ್ದಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಅವಿವೇಕಿ. ಇಂತಹ ಅವಿವೇಕಿಯನ್ನೇ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ಪಕ್ಷ ಮಾಡಿರೋದು ದುರಾದೃಷ್ಠಕರವಾಗಿದೆ. ನಳೀನ್ ಕುಮಾರ್ ಹೇಳಿರುವಂತ ಮಾತಿಗೂ ಕ್ಷಮೆ ಕೇಳೋದಕ್ಕೆ ಅರ್ಹತೆ ಇಲ್ಲದಂತವನಾಗಿದ್ದಾನೆ ಎಂದು ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಕಟೀಲ್, ಯತ್ನಾಳ್, ಸಿ.ಟಿ.ರವಿ, ಅನಂತ್ ಕುಮಾರ್ ಹೆಗ್ಡೆ ಅಂತವರೇ ಇವರಿಗೆ ಹೀರೋಗಳು. ಅವರು ಆಡುವ ಮಾತು ಎಂತದ್ದು ಬಳಸುವ ಭಾಷೆ ಎಂತದ್ದು…?, ಇಂತವರನ್ನ ಬೆಂಬಲಸುವವರೇ ನರೇಂದ್ರ ಮೋದಿ. ಕಟೀಲ್ ಗೆ ಕ್ಷಮೆ ಕೇಳುವ ಅರ್ಹತೆಯೂ ಇಲ್ಲ. ಕಟೀಲ್ ನ ಕೂಡಲೇ ವಜಾ ಮಾಡಬೇಕು. ಬಾಯಿ ಮುಚ್ಚಿಕೊಂಡು ಇರಪ್ಪ ಅಂತ ಹೇಳಬೇಕು. ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ ಎಂದರು.
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…