ಹುಬ್ಬಳ್ಳಿ, : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ. ನಂಜುಂಡಿ ಅವರು ಇಂದು ರಾಜೀನಾಮೆ ನೀಡಿದ್ದು, ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ಬುಧವಾರ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿದುಬಂದಿದೆ.
ಇನ್ನು ರಾಜೀನಾಮೆ ನೀಡಿ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತನಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…