Featured

ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ : ಡಿ ಕೆ ಶಿ -Vishwanews24

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಫಿಕ್ಸ್ ಮಾಡಲಾಗುತ್ತಿದ್ದು, ಇದು ಇನ್ನು ಮುಂದೆಯೂ ಮುಂದುವರೆದರೆ ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ. ಮಿಸ್ಟರ್ ಕಮಿಷನರ್ ಬಿ ಕೇರ್ ಫುಲ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಪೊಲೀಸರ ವೈಫಲ್ಯವೇ ಕಾರಣ. ಬಿಜೆಪಿ ಪಕ್ಷದ ಏಜೆಂಟ್ ಗಳಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಆರೋಪಿಗಳ ಸಂಖ್ಯೆ ಹೆಚ್ಚಿಸಲು ಅಮಾಯಕರನ್ನು ಬಂಧಿಸುತ್ತಿದ್ದರೆ. ಅದನ್ನು ನೋಡಿಯೂ ನಾವು ಸುಮ್ಮನಿರಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ನಮಗೆ ತನಿಖಾ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಈ ತನಿಖೆ ಆಗಬೇಕು ಎಂದು ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago