ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಫಿಕ್ಸ್ ಮಾಡಲಾಗುತ್ತಿದ್ದು, ಇದು ಇನ್ನು ಮುಂದೆಯೂ ಮುಂದುವರೆದರೆ ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ. ಮಿಸ್ಟರ್ ಕಮಿಷನರ್ ಬಿ ಕೇರ್ ಫುಲ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಪೊಲೀಸರ ವೈಫಲ್ಯವೇ ಕಾರಣ. ಬಿಜೆಪಿ ಪಕ್ಷದ ಏಜೆಂಟ್ ಗಳಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಆರೋಪಿಗಳ ಸಂಖ್ಯೆ ಹೆಚ್ಚಿಸಲು ಅಮಾಯಕರನ್ನು ಬಂಧಿಸುತ್ತಿದ್ದರೆ. ಅದನ್ನು ನೋಡಿಯೂ ನಾವು ಸುಮ್ಮನಿರಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನು ನಮಗೆ ತನಿಖಾ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಈ ತನಿಖೆ ಆಗಬೇಕು ಎಂದು ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…